ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ ಉಪಚುನಾವಣೆ ಅಖಾಡಕ್ಕಿಂದು ಓವೈಸಿ

Last Updated 6 ಏಪ್ರಿಲ್ 2021, 3:38 IST
ಅಕ್ಷರ ಗಾತ್ರ

ಬಸವಕಲ್ಯಾಣ: ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಎಐಎಂಐಎಂ ಅಭ್ಯರ್ಥಿ ಅಬ್ದುಲ್ ರಜಾಕ್ ಚೌಧರಿ ಅವರ ಪ್ರಚಾರಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಏಪ್ರಿಲ್ 6ರಂದು ಇಲ್ಲಿಗೆ ಬರುತ್ತಿದ್ದಾರೆ.

ಮಂಗಳವಾರ ಸಂಜೆ 6 ಗಂಟೆಗೆ ನಗರದ ಬಸ್ ನಿಲ್ದಾಣ ಹತ್ತಿರದ ಚೌಧರಿ ಕಾಂಪ್ಲೆಕ್ಸ್‌ನಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿದೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಸೈಯದ್ ಅಕ್ತರ್ ನಿಜಾಮಿ ಕೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT