<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಜಾತಿ ಹೆಸರಲ್ಲಿ ಬಸವತತ್ವಕ್ಕೆ ಬೇಲಿ ಹಾಕಲಾಗಿದೆ. ಅಂದು ಎಲ್ಲರನ್ನೂ ಕೈಬೀಸಿ ಕರೆಯುತ್ತಿದ್ದ ಕಲ್ಯಾಣ (ಬಸವ ಕಲ್ಯಾಣ) ಇಂದು ಬಂದ್ ಆಗಿದೆ’ ಎಂದು ಚಿತ್ರದುರ್ಗ ಶಿವಮೂರ್ತಿ ಮುರುಘಾ ರಾಜೇಂದ್ರ ಶರಣರು ವಿಷಾದ ವ್ಯಕ್ತಪಡಿಸಿದರು.</p>.<p>ಸಮೀಪದ ಹುಲಸೂರಿನ ಗುರು ಬಸವೇಶ್ವರ ಸಂಸ್ಥಾನ ಮಠದಲ್ಲಿ ಸೋಮವಾರ ಆಯೋಜಿಸಿದ್ದ<br />ಬಸವ ಕುಮಾರ ಶಿವಯೋಗಿಗಳ 45ನೇ ಸ್ಮರಣೋತ್ಸವ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಬೇಲಿ ಹಾಕಿದರೆ ಬಸವತತ್ವ ಉಳಿಯುವುದಿಲ್ಲ. ಬೇಲಿ ಬೇಕೋ ಬಸವತತ್ವ ಬೇಕೋ ಎಂಬುದನ್ನು ನಿರ್ಧರಿಸಬೇಕಾಗಿದೆ. ನಾನೂ ಬಸವಕಲ್ಯಾಣದ ವಿಕಾಸಕ್ಕಾಗಿ ಬೆವರು ಸುರಿಸಿದ್ದೇನೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಜಾತಿ ಹೆಸರಲ್ಲಿ ಬಸವತತ್ವಕ್ಕೆ ಬೇಲಿ ಹಾಕಲಾಗಿದೆ. ಅಂದು ಎಲ್ಲರನ್ನೂ ಕೈಬೀಸಿ ಕರೆಯುತ್ತಿದ್ದ ಕಲ್ಯಾಣ (ಬಸವ ಕಲ್ಯಾಣ) ಇಂದು ಬಂದ್ ಆಗಿದೆ’ ಎಂದು ಚಿತ್ರದುರ್ಗ ಶಿವಮೂರ್ತಿ ಮುರುಘಾ ರಾಜೇಂದ್ರ ಶರಣರು ವಿಷಾದ ವ್ಯಕ್ತಪಡಿಸಿದರು.</p>.<p>ಸಮೀಪದ ಹುಲಸೂರಿನ ಗುರು ಬಸವೇಶ್ವರ ಸಂಸ್ಥಾನ ಮಠದಲ್ಲಿ ಸೋಮವಾರ ಆಯೋಜಿಸಿದ್ದ<br />ಬಸವ ಕುಮಾರ ಶಿವಯೋಗಿಗಳ 45ನೇ ಸ್ಮರಣೋತ್ಸವ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಬೇಲಿ ಹಾಕಿದರೆ ಬಸವತತ್ವ ಉಳಿಯುವುದಿಲ್ಲ. ಬೇಲಿ ಬೇಕೋ ಬಸವತತ್ವ ಬೇಕೋ ಎಂಬುದನ್ನು ನಿರ್ಧರಿಸಬೇಕಾಗಿದೆ. ನಾನೂ ಬಸವಕಲ್ಯಾಣದ ವಿಕಾಸಕ್ಕಾಗಿ ಬೆವರು ಸುರಿಸಿದ್ದೇನೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>