<p>ಬೀದರ್: ಬಸವೇಶ್ವರ ನೂತನ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಇಲ್ಲಿಯ ಮೈಲೂರು ಹತ್ತಿರದ ಸಿಎಂಸಿ ಕಾಲೊನಿಯಲ್ಲಿ ನಡೆಯಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರು ಮೂರ್ತಿಗೆ ಪೂಜೆ ಸಲ್ಲಿಸಿದರು. ಶರಣ ಉದ್ಯಾನದ ಶೋಭಾ, ಅಣ್ಣೆಪ್ಪ ಬಿರಾದಾರ, ಶಂಕರೆಪ್ಪ ಯದಲಾಪುರೆ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.</p>.<p>ಪ್ರಮುಖರಾದ ಅರ್ಜುನ ರಾಜೋಳೆ, ಶಂಕರರಾವ್ ಕಪಲಾಪೂರ, ಕಾಶೀನಾಥ ಮೂಲಗೆ, ಬಸವಣ್ಣಪ್ಪ ಬೆಳ್ಳೂರು, ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಧನರಾಜ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬಸವೇಶ್ವರ ನೂತನ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಇಲ್ಲಿಯ ಮೈಲೂರು ಹತ್ತಿರದ ಸಿಎಂಸಿ ಕಾಲೊನಿಯಲ್ಲಿ ನಡೆಯಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರು ಮೂರ್ತಿಗೆ ಪೂಜೆ ಸಲ್ಲಿಸಿದರು. ಶರಣ ಉದ್ಯಾನದ ಶೋಭಾ, ಅಣ್ಣೆಪ್ಪ ಬಿರಾದಾರ, ಶಂಕರೆಪ್ಪ ಯದಲಾಪುರೆ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.</p>.<p>ಪ್ರಮುಖರಾದ ಅರ್ಜುನ ರಾಜೋಳೆ, ಶಂಕರರಾವ್ ಕಪಲಾಪೂರ, ಕಾಶೀನಾಥ ಮೂಲಗೆ, ಬಸವಣ್ಣಪ್ಪ ಬೆಳ್ಳೂರು, ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಧನರಾಜ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>