ಬಸವೇಶ್ವರ ದೇವಸ್ಥಾನ ಟ್ರಸ್ಟ್ಗೆ ಆಯ್ಕೆ

ಬಸವಕಲ್ಯಾಣ: ನಗರದ ಶ್ರೀಬಸವೇಶ್ವರ ದೇವಸ್ಥಾನ ವಿಶ್ವಸ್ಥ ಸಮಿತಿ ಅಧ್ಯಕ್ಷರಾಗಿ ಶಶಿಕಾಂತ ದುರ್ಗೆ ಹಾಗೂ ಉಪಾಧ್ಯಕ್ಷರಾಗಿ ಡಾ.ಜಿ.ಎಸ್.ಭುರಳೆ ಬುಧವಾರ ಆವಿರೋಧವಾಗಿ ಆಯ್ಕೆಯಾದರು.
ಕಾರ್ಯದರ್ಶಿಯಾಗಿ ನಾಗಯ್ಯ ಸ್ವಾಮಿ ಮತ್ತು ಖಜಾಂಚಿ ಸ್ಥಾನಕ್ಕೆ ಶಿವರಾಜ ಶಾಶೆಟ್ಟೆ ಅವರು ಆಯ್ಕೆಗೊಂಡರು. ಟ್ರಸ್ಟಿಗಳಾದ ಮಲ್ಲಿಕಾರ್ಜುನ ಮಂಠಾಳೆ, ಬಸವರಾಜ ಪಾಟೀಲ, ಗದಗೆಪ್ಪಾ ಹಲಶೆಟ್ಟೆ ಹಾಗೂ ಸೋಮಶೇಖರ ವಸ್ತ್ರದ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.