ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬೇಡ ಜಂಗಮರು ಎಸ್ಸಿ ಪ್ರಮಾಣ ಪತ್ರಕ್ಕೆ ಅರ್ಹರಲ್ಲ; ನ್ಯಾಯಾಲಯದ ತೀರ್ಪು ಸ್ವಾಗತಾರ್ಹ

Published : 6 ಜುಲೈ 2025, 6:10 IST
Last Updated : 6 ಜುಲೈ 2025, 6:10 IST
ಫಾಲೋ ಮಾಡಿ
Comments
ಪ್ರಭು ಚವಾಣ್‌ ವಿರುದ್ಧ ಕ್ರಮ ಜರುಗಿಸಲಿ’
‘ಲಂಬಾಣಿ ಜನಾಂಗದವರು ಮಹಾರಾಷ್ಟ್ರದಲ್ಲಿ ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಬರುತ್ತಾರೆ. ಮೂಲತಃ ಅಲ್ಲಿ ಹುಟ್ಟಿರುವ ಔರಾದ್‌ ಶಾಸಕ ಪ್ರಭು ಚವಾಣ್‌ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ನಾಲ್ಕು ಸಲ ಶಾಸಕರಾಗಿದ್ದಾರೆ. ನ್ಯಾಯಾಲಯ ಕೂಡ ಇವರ ವಿಚಾರದಲ್ಲಿ ಈಗಾಗಲೇ ತೀರ್ಪು ನೀಡಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಅಧಿಕಾರಿಗಳಿಗೆ ಕೊಟ್ಟಿದೆ. ಕೂಡಲೇ ಅಧಿಕಾರಿಗಳು ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಮುಖಂಡ ವಿಠ್ಠಲದಾಸ ಪ್ಯಾಗೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT