<p><strong>ಕಮಲನಗರ</strong>: ತಾಲ್ಲೂಕಿನ ಬೆಳಕೋಣಿ (ಭೋ) ಗ್ರಾಮದಲ್ಲಿ ಬುಧವಾರ ಗೌತಮ ಬುದ್ಧರ ಜಯಂತಿ ಆಚರಿಸಲಾಯಿತು.</p>.<p>ಪ್ರೊ.ದಿಗಂಬರ್ ಡೊಂಗ್ರೆ ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಬುದ್ಧ, ಡಾ.ಅಂಬೇಡ್ಕರ್ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ಸುಖದೇವ್ ಡೊಂಗ್ರೆ ಮಾತನಾಡಿ,‘ಭಗವಾನ ಬುದ್ಧರು ಪ್ರಸ್ತುತಪಡಿಸಿದ ಸಮಾನತೆ, ಸಹೋದರತೆ ಮೌಲ್ಯಯುತ ಆದರ್ಶ ಚಿಂತನೆಗಳು ವಿಶ್ವಶಾಂತಿಗೆ ಪ್ರೇರಕವಾಗಿವೆ’ ಎಂದರು.</p>.<p>ಪಂಚಶೀಲ ಬುದ್ಧ ವಿಹಾರದಿಂದ ಅಂಬೇಡ್ಕರ್ ವೃತ್ತದವರೆಗೆ ಮೊಂಬತ್ತಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ಮತ್ತು ಹಿರಿಯರು ಉತ್ಸಾಹದಿಂದ ಭಾಗವಹಿಸಿದರು.</p>.<p>ಈ ವೇಳೆ ರಾಜಕುಮಾರ್ ಡೊಂಗ್ರೆ, ಶಿಕಿಂದರ್ ಕಾಂಬಳೆ, ತಾನಾಜಿ ಕಾಂಬಳೆ, ರಾಹುಲ್ ಗಾಯಕವಾಡ್, ರಾಜ್ ಡೊಂಗ್ರೆ, ಯಾದವರಾವ್ ರಾನಡೆ, ಮಾರುತಿ ರಾನಡೆ, ಲೋಕೇಶ್ ರಾನಡೆ, ಮಾಧಬಾಯಿ ರಾನಡೆ, ದತ್ತಾ ಸಾವಂತ್, ವೈಭವ್ ಕಾಂಬಳೆ, ಸುಖದೇವ್ ಡೊಂಗ್ರೆ ಹಾಗೂ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ತಾಲ್ಲೂಕಿನ ಬೆಳಕೋಣಿ (ಭೋ) ಗ್ರಾಮದಲ್ಲಿ ಬುಧವಾರ ಗೌತಮ ಬುದ್ಧರ ಜಯಂತಿ ಆಚರಿಸಲಾಯಿತು.</p>.<p>ಪ್ರೊ.ದಿಗಂಬರ್ ಡೊಂಗ್ರೆ ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಬುದ್ಧ, ಡಾ.ಅಂಬೇಡ್ಕರ್ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ಸುಖದೇವ್ ಡೊಂಗ್ರೆ ಮಾತನಾಡಿ,‘ಭಗವಾನ ಬುದ್ಧರು ಪ್ರಸ್ತುತಪಡಿಸಿದ ಸಮಾನತೆ, ಸಹೋದರತೆ ಮೌಲ್ಯಯುತ ಆದರ್ಶ ಚಿಂತನೆಗಳು ವಿಶ್ವಶಾಂತಿಗೆ ಪ್ರೇರಕವಾಗಿವೆ’ ಎಂದರು.</p>.<p>ಪಂಚಶೀಲ ಬುದ್ಧ ವಿಹಾರದಿಂದ ಅಂಬೇಡ್ಕರ್ ವೃತ್ತದವರೆಗೆ ಮೊಂಬತ್ತಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ಮತ್ತು ಹಿರಿಯರು ಉತ್ಸಾಹದಿಂದ ಭಾಗವಹಿಸಿದರು.</p>.<p>ಈ ವೇಳೆ ರಾಜಕುಮಾರ್ ಡೊಂಗ್ರೆ, ಶಿಕಿಂದರ್ ಕಾಂಬಳೆ, ತಾನಾಜಿ ಕಾಂಬಳೆ, ರಾಹುಲ್ ಗಾಯಕವಾಡ್, ರಾಜ್ ಡೊಂಗ್ರೆ, ಯಾದವರಾವ್ ರಾನಡೆ, ಮಾರುತಿ ರಾನಡೆ, ಲೋಕೇಶ್ ರಾನಡೆ, ಮಾಧಬಾಯಿ ರಾನಡೆ, ದತ್ತಾ ಸಾವಂತ್, ವೈಭವ್ ಕಾಂಬಳೆ, ಸುಖದೇವ್ ಡೊಂಗ್ರೆ ಹಾಗೂ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>