ಎರಡೂ ಇಲಾಖೆಗಳ ಕಚೇರಿಗಳಲ್ಲಿ ಪೂಜೆ ನೆರವೇರಿಸಿದ ಅವರು, ಅಧಿಕಾರಿಗಳ ಪರಿಚಯ ಮಾಡಿಕೊಂಡರು.
ದೇಶದ ಅಭಿವೃದ್ಧಿ ಹಾಗೂ ರೈತರ ಹಿತಕ್ಕಾಗಿ ಅಗತ್ಯ ಯೋಜನೆಗಳನ್ನು ರೂಪಿಸಲು ತಜ್ಞರು, ಹಿರಿಯ ಅಧಿಕಾರಿಗಳು ಹಾಗೂ ಅನುಭವಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಇನ್ನೂ ಉತ್ತಮ ಆಡಳಿತ ಕೊಡಲು ಪ್ರಯತ್ನಿಸಲಾಗುವುದು ಎಂದು ಖೂಬಾ ತಿಳಿಸಿದರು.