ಸಿಪಿಐ ಅಂಗಡಿಯಲ್ಲಿ ವ್ಯಾಪಾರಿಯಿಂದ ಹಣ ಪಡೆಯುತ್ತಿರುವ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ನಾಗೇಶ ಅವರು ಐಜಿ ಅವರಿಗೆ ವರದಿ ನೀಡಿದ ನಂತರ ಅಮಾನತು ಆದೇಶ ಹೊರಡಿಸಲಾಗಿದೆ.