ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ಡಾ.ಚನ್ನಬಸವ ಪಟ್ಟದ್ದೇವರು ಯುವಕ ಸಂಘದ ಅಧ್ಯಕ್ಷ ಶಶಿಧರ ಕೋಸಂಬೆ, ಔರಾದ್ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಡಾ.ಸಂಜೀವಕುಮಾರ ಜುಮ್ಮಾ, ತಾಲ್ಲೂಕು ಅಧ್ಯಕ್ಷ ವಸಂತರಾವ್ ಹುಣಸನಾಳೆ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಮುಗಟೆ, ರಮೇಶ ಮಾಶೆಟ್ಟೆ, ಶಿವಶರಣಪ್ಪ ಗಣೇಶಪುರ, ಬಸವರಾಜ ಮರೆ ಇದ್ದರು.