<p>ಭಾಲ್ಕಿ: ಪಟ್ಟಣದಲ್ಲಿ ಈಚೆಗೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಯುವ ಸಾಹಿತಿ ಮಹೇಶ ಬನ್ನಾಳೆ ಸಂಪಾದಕತ್ವದ ತ್ಯಾಗಮೂರ್ತಿ ಪರಮಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು ಕವನ ಸಂಕಲನವನ್ನು ಹಿರಿಯ ಸಾಹಿತಿ ಗೊ.ರು.ಚನ್ನಬಸವಪ್ಪ ಲೋಕಾರ್ಪಣೆಗೊಳಿಸಿದರು.</p>.<p>ಬಸವಧರ್ಮ ಪ್ರಸಾರ ಸಂಸ್ಥೆ ಹಿರೇಮಠ ಸಂಸ್ಥಾನ ಭಾಲ್ಕಿ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕವನ ಸಂಕಲನಕ್ಕೆ 66 ಯುವ ಬರಹಗಾರರು ಪೂಜ್ಯರ ಕುರಿತು ಕವನಗಳನ್ನು ಬರೆದಿದ್ದಾರೆ. ಹಿರೇಮಠದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಯುವ ಸಾಹಿತಿ ಮಹೇಶ ಬನ್ನಾಳೆ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-33-322831970</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಪಟ್ಟಣದಲ್ಲಿ ಈಚೆಗೆ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಯುವ ಸಾಹಿತಿ ಮಹೇಶ ಬನ್ನಾಳೆ ಸಂಪಾದಕತ್ವದ ತ್ಯಾಗಮೂರ್ತಿ ಪರಮಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು ಕವನ ಸಂಕಲನವನ್ನು ಹಿರಿಯ ಸಾಹಿತಿ ಗೊ.ರು.ಚನ್ನಬಸವಪ್ಪ ಲೋಕಾರ್ಪಣೆಗೊಳಿಸಿದರು.</p>.<p>ಬಸವಧರ್ಮ ಪ್ರಸಾರ ಸಂಸ್ಥೆ ಹಿರೇಮಠ ಸಂಸ್ಥಾನ ಭಾಲ್ಕಿ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕವನ ಸಂಕಲನಕ್ಕೆ 66 ಯುವ ಬರಹಗಾರರು ಪೂಜ್ಯರ ಕುರಿತು ಕವನಗಳನ್ನು ಬರೆದಿದ್ದಾರೆ. ಹಿರೇಮಠದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಯುವ ಸಾಹಿತಿ ಮಹೇಶ ಬನ್ನಾಳೆ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-33-322831970</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>