‘ಔರಾದ್ ತಾಲ್ಲೂಕು ಮತ್ತು ಬೀದರ್ ನಗರದ ಜನರ ಬೇಡಿಕೆಗೆ ಸ್ಪಂದಿಸಿ ಔರಾದ್-ಬೀದರ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತೀನ್ ಗಡ್ಕರಿ ಹಾಗೂ ಕಾಮಗಾರಿಗಾಗಿ ಸತತ ಪ್ರಯತ್ನ ನಡೆಸಿದ ಸಂಸದ ಭಗವಂತ ಖೂಬಾ ಅವರಿಗೆ ತಾಲ್ಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.