ಮಂಗಳವಾರ, 3 ಮಾರ್ಚ್ 2026
×
ADVERTISEMENT

ಬೀದರ್‌ |ಅ.30ರೊಳಗೆ ₹300 ಕೋಟಿ ಬೆಳೆ ಹಾನಿ ಪರಿಹಾರ: ಸಚಿವ ಈಶ್ವರ ಖಂಡ್ರೆ

Published : 16 ಅಕ್ಟೋಬರ್ 2025, 7:20 IST
Last Updated : 16 ಅಕ್ಟೋಬರ್ 2025, 7:20 IST
ADVERTISEMENT
ಫಾಲೋ ಮಾಡಿ
Comments
ವಿದ್ಯುತ್‌ ಪ್ರವಹಿಸಿ ಸಾವು, ಆಘಾತ
ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪ್ರಸ್ತಾಪಿಸಿದಾಗ, ಆಘಾತ ವ್ಯಕ್ತಪಡಿಸಿದ ಈಶ್ವರ ಖಂಡ್ರೆ, ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ವಿದ್ಯುತ್ ತಂತಿಗಳು ಜಾಯಿಂಟ್ ಹಾಕಿರುವ ಕಡೆ ಕತ್ತರಿಸಿ ಬೀಳದಂತೆ ಕವರ್ ಕಂಡಕ್ಟರ್‌ಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT