ಭಾರತ ಪತ್ತಿನ ಸೌಹಾರ್ದ ಸಹಕಾರಿಯ ಅಧ್ಯಕ್ಷ ನಂದಾ ವಿವೇ ಕಾನಂದ ಮಾತನಾಡಿ,‘ ಸಹಕಾರಿಗಳು ಕೇವಲ ಲಾಭದ ದೃಷ್ಟಿಯಿಂದ ಕಾರ್ಯ ನಿರ್ವಹಿಸದೆ ಸಂಘದ ಸದಸ್ಯರು ಅಭಿವೃದ್ಧಿ ಹೊಂದುವಂತೆ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು. ಜಿಲ್ಲಾ ಸೌಹಾರ್ದ ಸಹಕಾರಿಯ ನಿರ್ದೇಶಕ ರಾಜಶೇಖರ ನಾಗ ಮೂರ್ತಿ,ಮುಖಂಡ ಇರ್ಷಾದ್ ಅಲೀ ಪೈಲ್ವಾನ್, ಮೈನೊದ್ದಿನ್, ಜೈವಂತ, ಮಹಮ್ಮದ್ ಸೈಫೋದ್ದಿನ್, ಜಿಲ್ಲಾ ಸೌಹಾರ್ದ ಸಹಕಾರಿಯ ಸಂಯೋಜಕ ವೀರಶೆಟ್ಟಿ ಕಾಮಣ್ಣ, ಮುಖ್ಯ ಕಾರ್ಯನಿರ್ವಾಹಕ ಅಮೃತ ಹೊಸಮನಿ ಇದ್ದರು.