<p><strong>ಭಾಲ್ಕಿ (ಬೀದರ್ ಜಿಲ್ಲೆ): </strong>ತಾಲ್ಲೂಕಿನ ಮರೂರ ಗ್ರಾಮ ಸಮೀಪದ ಕಾರಂಜಾ ಜಲಾಶಯದ ಕಾಲುವೆಗೆ ಒಂದೇ ಕುಟುಂಬದ ನಾಲ್ವರು ಜಿಗಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಇದರಲ್ಲಿ ಇಬ್ಬರು ಅದೃಷ್ಟವಶಾತ್ ಬದುಕುಳಿದಿದ್ದಾರೆ.</p>.ಕಾರಂಜಾ ಸಂತ್ರಸ್ತರ 926 ದಿನಗಳ ಅಹೋರಾತ್ರಿ ಧರಣಿ ಮುಕ್ತಾಯ.<p>ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9), ರಿತಿಕ್ (7), ಏಳು ತಿಂಗಳ ರಾಕೇಶ ಮೃತರು.</p><p>ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ. ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಕಾರಂಜಾ ಸಂತ್ರಸ್ತರಿಗೆ ಪ್ಯಾಕೇಜ್ ಘೋಷಿಸಿ: ಲಕ್ಷ್ಮಣ ದಸ್ತಿ .<h2>ಸಚಿವ ಈಶ್ವರ ಖಂಡ್ರೆ ಭೇಟಿ:</h2><p>ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿದ್ದಾರೆ.</p> .ಬೀದರ್ | ಕಾರಂಜಾ ಸಂತ್ರಸ್ತರ ಧರಣಿ: ಮತ್ತೆ ಮೂವರು ರೈತರಿಂದ ವಿಷ ಸೇವನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ (ಬೀದರ್ ಜಿಲ್ಲೆ): </strong>ತಾಲ್ಲೂಕಿನ ಮರೂರ ಗ್ರಾಮ ಸಮೀಪದ ಕಾರಂಜಾ ಜಲಾಶಯದ ಕಾಲುವೆಗೆ ಒಂದೇ ಕುಟುಂಬದ ನಾಲ್ವರು ಜಿಗಿದು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಇದರಲ್ಲಿ ಇಬ್ಬರು ಅದೃಷ್ಟವಶಾತ್ ಬದುಕುಳಿದಿದ್ದಾರೆ.</p>.ಕಾರಂಜಾ ಸಂತ್ರಸ್ತರ 926 ದಿನಗಳ ಅಹೋರಾತ್ರಿ ಧರಣಿ ಮುಕ್ತಾಯ.<p>ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9), ರಿತಿಕ್ (7), ಏಳು ತಿಂಗಳ ರಾಕೇಶ ಮೃತರು.</p><p>ಘಟನೆಯಲ್ಲಿ ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮಗ ಶ್ರೀಕಾಂತ ಬದುಕುಳಿದಿದ್ದಾರೆ. ಸಾಲಬಾಧೆ ಆತ್ಮಹತ್ಯೆಗೆ ಕಾರಣ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಕಾರಂಜಾ ಸಂತ್ರಸ್ತರಿಗೆ ಪ್ಯಾಕೇಜ್ ಘೋಷಿಸಿ: ಲಕ್ಷ್ಮಣ ದಸ್ತಿ .<h2>ಸಚಿವ ಈಶ್ವರ ಖಂಡ್ರೆ ಭೇಟಿ:</h2><p>ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿದ್ದಾರೆ.</p> .ಬೀದರ್ | ಕಾರಂಜಾ ಸಂತ್ರಸ್ತರ ಧರಣಿ: ಮತ್ತೆ ಮೂವರು ರೈತರಿಂದ ವಿಷ ಸೇವನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>