<p>ಬಾವಗಿ(ಜನವಾಡ): ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ಮಠದಲ್ಲಿ ಜಾತ್ರೆ ನಿಮಿತ್ತ ಹಮ್ಮಿಕೊಳ್ಳಲಾದ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಕಾರ್ಯಕ್ರಮದಲ್ಲಿ ಮಂಗಳವಾರ 151 ಮಹಿಳೆಯರ ಉಡಿ ತುಂಬಲಾಯಿತು.</p>.<p>ಮಠದ ರೇಣುಕಾ ಸ್ವಾಮಿ ಅವರು ಮಹಿಳೆಯರ ಉಡಿ ತುಂಬಿದರು.</p>.<p>ನಂತರ ಮಾತನಾಡಿ, ‘ಉಡಿ ತುಂಬುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿ ಪ್ರತೀಕ. ಇದನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ಸಂತಸದ ಸಂಗತಿ’ ಎಂದು ಅವರು ತಿಳಿಸಿದರು.</p>.<p>‘ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಬಹಳ ಮಹತ್ವದ್ದಾಗಿದೆ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದು ಸಲಹೆ ಮಾಡಿದರು.</p>.<p>ಬೆಟ್ಟದಯ್ಯ ಶಾಸ್ತ್ರಿ ಪ್ರವಚನ ನಡೆಸಿಕೊಟ್ಟರು. ರೇಣಸಿದ್ದಯ್ಯ ಹಿರೇಮಠ ಸಂಗೀತ ಪ್ರಸ್ತುತಪಡಿಸಿದರು. ದಯಾನಂದ ಹಿರೇಮಠ ತಬಲಾ ಸಾಥ್ ನೀಡಿದರು.</p>.<p>ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ, ಗುಂಡಯ್ಯ ಸ್ವಾಮಿ, ಕಂಠಯ್ಯ ಸ್ವಾಮಿ, ನಿರ್ಮಲಾ, ಶಿವಲೀಲಾ ಸ್ವಾಮಿ, ಅಂಬಿಕಾ ಸ್ವಾಮಿ, ಅಂಜಲಿ, ಜ್ಯೋತಿ ಹಜ್ಜರಗಿ, ಜಗದೇವಿ, ಶಿಲ್ಪಾ, ಸರಸ್ವತಿ, ಕವಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-33-926886704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾವಗಿ(ಜನವಾಡ): ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ಮಠದಲ್ಲಿ ಜಾತ್ರೆ ನಿಮಿತ್ತ ಹಮ್ಮಿಕೊಳ್ಳಲಾದ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಕಾರ್ಯಕ್ರಮದಲ್ಲಿ ಮಂಗಳವಾರ 151 ಮಹಿಳೆಯರ ಉಡಿ ತುಂಬಲಾಯಿತು.</p>.<p>ಮಠದ ರೇಣುಕಾ ಸ್ವಾಮಿ ಅವರು ಮಹಿಳೆಯರ ಉಡಿ ತುಂಬಿದರು.</p>.<p>ನಂತರ ಮಾತನಾಡಿ, ‘ಉಡಿ ತುಂಬುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿ ಪ್ರತೀಕ. ಇದನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ಸಂತಸದ ಸಂಗತಿ’ ಎಂದು ಅವರು ತಿಳಿಸಿದರು.</p>.<p>‘ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಬಹಳ ಮಹತ್ವದ್ದಾಗಿದೆ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದು ಸಲಹೆ ಮಾಡಿದರು.</p>.<p>ಬೆಟ್ಟದಯ್ಯ ಶಾಸ್ತ್ರಿ ಪ್ರವಚನ ನಡೆಸಿಕೊಟ್ಟರು. ರೇಣಸಿದ್ದಯ್ಯ ಹಿರೇಮಠ ಸಂಗೀತ ಪ್ರಸ್ತುತಪಡಿಸಿದರು. ದಯಾನಂದ ಹಿರೇಮಠ ತಬಲಾ ಸಾಥ್ ನೀಡಿದರು.</p>.<p>ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ, ಗುಂಡಯ್ಯ ಸ್ವಾಮಿ, ಕಂಠಯ್ಯ ಸ್ವಾಮಿ, ನಿರ್ಮಲಾ, ಶಿವಲೀಲಾ ಸ್ವಾಮಿ, ಅಂಬಿಕಾ ಸ್ವಾಮಿ, ಅಂಜಲಿ, ಜ್ಯೋತಿ ಹಜ್ಜರಗಿ, ಜಗದೇವಿ, ಶಿಲ್ಪಾ, ಸರಸ್ವತಿ, ಕವಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-33-926886704</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>