<p>ಬೀದರ್: ಬ್ರಿಮ್ಸ್ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಬ್ರಿಮ್ಸ್ ನಿರ್ದೇಶಕಿ ಶಾಂತಲಾ ಕೌಜಲಗಿ, ಪ್ರಾಂಶುಪಾಲ ಡಾ. ರಾಜೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಚಿಂತಕಿ ಕೆ. ನೀಲಾ ಅವರು ಡಾ. ಅಂಬೇಡ್ಕರ್ ಅವರ ಬದುಕು, ತತ್ವಗಳು ಹಾಗೂ ಮಹಿಳಾ ಸಮಾನತೆ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿದರು.</p>.<p>ಆಣದೂರಿನ ಭಂತೆ ಸಾನ್ನಿಧ್ಯ ವಹಿಸಿದರು. ಡಾ. ಲೋಕೇಶ್ ಹೊಸಮನಿ ವಹಿಸಿದ್ದರು. ಡಾ. ರಾಜಕುಮಾರ, ಪ್ರಕಾಶ ಸೂರ್ಯವಂಶಿ, ಡಾ. ಶಿವಯೋಗಿ ಬಾಳಿ, ಡಾ. ಅಹಮ್ಮದ್, ರಾಜಕುಮಾರ ಮಾಳಗೆ, ಡಾ. ಅವಿನಾಶ, ಡಾ. ಜೈಶಾಲಿನಿ ಮುಡಬಿ ಇದ್ದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-33-504017042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬ್ರಿಮ್ಸ್ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಬ್ರಿಮ್ಸ್ ನಿರ್ದೇಶಕಿ ಶಾಂತಲಾ ಕೌಜಲಗಿ, ಪ್ರಾಂಶುಪಾಲ ಡಾ. ರಾಜೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಚಿಂತಕಿ ಕೆ. ನೀಲಾ ಅವರು ಡಾ. ಅಂಬೇಡ್ಕರ್ ಅವರ ಬದುಕು, ತತ್ವಗಳು ಹಾಗೂ ಮಹಿಳಾ ಸಮಾನತೆ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿದರು.</p>.<p>ಆಣದೂರಿನ ಭಂತೆ ಸಾನ್ನಿಧ್ಯ ವಹಿಸಿದರು. ಡಾ. ಲೋಕೇಶ್ ಹೊಸಮನಿ ವಹಿಸಿದ್ದರು. ಡಾ. ರಾಜಕುಮಾರ, ಪ್ರಕಾಶ ಸೂರ್ಯವಂಶಿ, ಡಾ. ಶಿವಯೋಗಿ ಬಾಳಿ, ಡಾ. ಅಹಮ್ಮದ್, ರಾಜಕುಮಾರ ಮಾಳಗೆ, ಡಾ. ಅವಿನಾಶ, ಡಾ. ಜೈಶಾಲಿನಿ ಮುಡಬಿ ಇದ್ದರು.</p>.<p>ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-33-504017042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>