<p><strong>ಚಾಂಬೋಳ್</strong>(ಜನವಾಡ): ಬೀದರ್ ತಾಲ್ಲೂಕಿನ ಚಾಂಬೋಳ್ ಸಮೀಪದ ಜ್ಞಾನಸುಧಾ ಎ.ಕೆ. ಆಯುರ್ವೇದ ಆಸ್ಪತ್ರೆಯಲ್ಲಿ ಜೂ. 7 ರಂದು ಉಚಿತ ಆಯುರ್ವೇದ ಔಷಧ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಅಲರ್ಜಿ, ಅಸ್ತಮಾ, ಕೆಮ್ಮು, ಶೀತ ಹಾಗೂ ಇತರ ಶ್ವಾಸಕೋಶಕ್ಕೆ ಸಂಬಂಧಿಸಿದ ತೊಂದರೆಗಳಿಗೆ ಬಾಳೆ ಹಣ್ಣಿನೊಂದಿಗೆ ಔಷಧ ಕೊಡಲಾಗುವುದು’ ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ರಾಜೇಶ ಉಡಪುಡಿ ತಿಳಿಸಿದ್ದಾರೆ.</p>.<p>‘5 ವರ್ಷದಿಂದ 80 ವರ್ಷದೊಳಗಿನವರು ಔಷಧ ಸೇವಿಸಬಹುದು. ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಶ್ವಾಶಕೋಶ ಸಮಸ್ಯೆ ಇಲ್ಲದವರೂ ಔಷಧ ತೆಗೆದುಕೊಳ್ಳಬಹುದು. ಔಷಧ ಸೇವನೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಔಷಧದ ಲಾಭ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9900854427, 6362901115 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-684791480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಂಬೋಳ್</strong>(ಜನವಾಡ): ಬೀದರ್ ತಾಲ್ಲೂಕಿನ ಚಾಂಬೋಳ್ ಸಮೀಪದ ಜ್ಞಾನಸುಧಾ ಎ.ಕೆ. ಆಯುರ್ವೇದ ಆಸ್ಪತ್ರೆಯಲ್ಲಿ ಜೂ. 7 ರಂದು ಉಚಿತ ಆಯುರ್ವೇದ ಔಷಧ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>‘ಅಲರ್ಜಿ, ಅಸ್ತಮಾ, ಕೆಮ್ಮು, ಶೀತ ಹಾಗೂ ಇತರ ಶ್ವಾಸಕೋಶಕ್ಕೆ ಸಂಬಂಧಿಸಿದ ತೊಂದರೆಗಳಿಗೆ ಬಾಳೆ ಹಣ್ಣಿನೊಂದಿಗೆ ಔಷಧ ಕೊಡಲಾಗುವುದು’ ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ರಾಜೇಶ ಉಡಪುಡಿ ತಿಳಿಸಿದ್ದಾರೆ.</p>.<p>‘5 ವರ್ಷದಿಂದ 80 ವರ್ಷದೊಳಗಿನವರು ಔಷಧ ಸೇವಿಸಬಹುದು. ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಶ್ವಾಶಕೋಶ ಸಮಸ್ಯೆ ಇಲ್ಲದವರೂ ಔಷಧ ತೆಗೆದುಕೊಳ್ಳಬಹುದು. ಔಷಧ ಸೇವನೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಔಷಧದ ಲಾಭ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9900854427, 6362901115 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-684791480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>