<p><strong>ಚೊಂಡಿ</strong>(ಜನವಾಡ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ಮಭೂಮಿ ಜಾನಪದ ಕಲಾ ಸಂಘದ ವತಿಯಿಂದ ಬೀದರ್ ತಾಲ್ಲೂಕಿನ ಚೊಂಡಿ ಗ್ರಾಮದ ಲಕ್ಷ್ಮಿಮಾತೆ ಮಂದಿರದ ಆವರಣದಲ್ಲಿ ಮೇ 20 ರಂದು ಸಂಜೆ 4ಕ್ಕೆ ಜಿಲ್ಲಾಮಟ್ಟದ ಜಾನಪದ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಜಗದೀಶ್ವರ ಮಹಾರಾಜ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಶೋಕ ದೇಶಮುಖ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪ್ರಮುಖರಾದ ಘಾಳೆಪ್ಪ ಕಾಳಶೆಟ್ಟಿ, ನಜೀರ್ ಅಹಮ್ಮದ್, ಪಾಂಡುರಂಗ ಮಹಾರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.</p>.<p>ನಿವೃತ್ತ ಪಿಡಿಒ ಚಂದ್ರಶೇಖರ ಪಾಟೀಲ ವಿಶೇಷ ಉಪನ್ಯಾಸ ನೀಡುವರು. ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಕಲಾವಿದ ಶಂಕರ ಚೊಂಡಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-33-1139406326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೊಂಡಿ</strong>(ಜನವಾಡ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ಮಭೂಮಿ ಜಾನಪದ ಕಲಾ ಸಂಘದ ವತಿಯಿಂದ ಬೀದರ್ ತಾಲ್ಲೂಕಿನ ಚೊಂಡಿ ಗ್ರಾಮದ ಲಕ್ಷ್ಮಿಮಾತೆ ಮಂದಿರದ ಆವರಣದಲ್ಲಿ ಮೇ 20 ರಂದು ಸಂಜೆ 4ಕ್ಕೆ ಜಿಲ್ಲಾಮಟ್ಟದ ಜಾನಪದ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಜಗದೀಶ್ವರ ಮಹಾರಾಜ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಶೋಕ ದೇಶಮುಖ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪ್ರಮುಖರಾದ ಘಾಳೆಪ್ಪ ಕಾಳಶೆಟ್ಟಿ, ನಜೀರ್ ಅಹಮ್ಮದ್, ಪಾಂಡುರಂಗ ಮಹಾರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.</p>.<p>ನಿವೃತ್ತ ಪಿಡಿಒ ಚಂದ್ರಶೇಖರ ಪಾಟೀಲ ವಿಶೇಷ ಉಪನ್ಯಾಸ ನೀಡುವರು. ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಕಲಾವಿದ ಶಂಕರ ಚೊಂಡಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-33-1139406326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>