ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಎಸ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ಡಿಎಚ್ಒ ಡಾ.ವಿ.ಜಿ.ರೆಡ್ಡಿ ಹಾಗೂ ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪ್ರಮುಖರಾದ ಅನಿಲ ಬೆಲ್ದಾರ, ಕೋವಿಡ್-19 ಜಿಲ್ಲಾ ನೋಡಲ್ ಎನ್ಜಿಒ ಪುನೀತ್ ಸಾಳೆ, ಟೀಮ್ ಯುವಾದ ವಿನಯ ಮಾಳಗೆ, ಕಲಾವಿದರ ಸಂಘದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಎಂ.ಪಿ.ಮುದಾಳೆ, ಸುನೀಲ ಭಾವಿಕಟ್ಟಿ, ವಿಪತ್ತು ನಿರ್ವಹಣಾ ವ್ಯವಸ್ಥಾಪಕ ಸಂದೀಪ್ ಪಾಟೀಲ ಇದ್ದರು.