ಎನ್.ಸಿ.ಪಿಯಿಂದ ಸ್ಪರ್ಧಿಸಿರುವ ಮಾಜಿ ಶಾಸಕ ಎಂ.ಜಿ.ಮುಳೆ, ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಪದ್ಮಾಕರ ಪಾಟೀಲ, ಬಾಬುರಾವ್ ಕಾರಬಾರಿ, ಕರ್ನಾಟಕ ಕ್ಷತ್ರೀ ಯ ಮರಾಠಾ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ದಿಗಂಬರರಾವ್ ಮಾನಕರಿ, ವಕೀಲ ನಾರಾಯಣ ಗಣೇಶ ಮೊದಲಾದವರು ಪಾಲ್ಗೊಂಡಿದ್ದರು.