<p><strong>ಬೀದರ್</strong>: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಏಪ್ರಿಲ್ 8ರಿಂದ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಏ.8ರಂದು ಬೆಳಿಗ್ಗೆ 9.30ಕ್ಕೆ ಘಮಸುಬಾಯಿ ತಾಂಡಾದಿಂದ ಹೊರಟು ಬೀದರ್ ನಗರಕ್ಕೆ ಆಗಮಿಸುವರು.</p>.<p>ಮಧ್ಯಾಹ್ನ 12 ಗಂಟೆಗೆ ಕೋವಿಡ್ 19 ಸೋಂಕು ಮತ್ತು ಲಾಕ್ಡೌನ್ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.</p>.<p>ಬಳಿಕ ಘಮಸುಬಾಯಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡುವರು. ಏಪ್ರಿಲ್ 9 ಮತ್ತು 10ರಂದು ಘಮಸುಬಾಯಿ ತಾಂಡಾದಲ್ಲೇ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಏಪ್ರಿಲ್ 8ರಿಂದ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಏ.8ರಂದು ಬೆಳಿಗ್ಗೆ 9.30ಕ್ಕೆ ಘಮಸುಬಾಯಿ ತಾಂಡಾದಿಂದ ಹೊರಟು ಬೀದರ್ ನಗರಕ್ಕೆ ಆಗಮಿಸುವರು.</p>.<p>ಮಧ್ಯಾಹ್ನ 12 ಗಂಟೆಗೆ ಕೋವಿಡ್ 19 ಸೋಂಕು ಮತ್ತು ಲಾಕ್ಡೌನ್ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.</p>.<p>ಬಳಿಕ ಘಮಸುಬಾಯಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡುವರು. ಏಪ್ರಿಲ್ 9 ಮತ್ತು 10ರಂದು ಘಮಸುಬಾಯಿ ತಾಂಡಾದಲ್ಲೇ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>