ಮಂಗಳವಾರ, 30 ಡಿಸೆಂಬರ್ 2025
×
ADVERTISEMENT
ADVERTISEMENT

ಗ್ಯಾರಂಟಿ ವಿರೋಧಿಸುವವರು ಸಂವಿಧಾನ, ಬಸವ ಪರಂಪರೆಯ ವಿರೋಧಿಗಳು: ವಾಸು ಎಚ್‌.ವಿ

Published : 30 ಡಿಸೆಂಬರ್ 2025, 13:50 IST
Last Updated : 30 ಡಿಸೆಂಬರ್ 2025, 13:50 IST
ಫಾಲೋ ಮಾಡಿ
Comments
ಗ್ಯಾರಂಟಿಗಳಿಂದ ಸರ್ಕಾರ ದಿವಾಳಿಯಾಗಿಲ್ಲ. ಒಂದುವೇಳೆ ಸರ್ಕಾರ ದಿವಾಳಿಯಾಗಿದ್ದರೆ ಸರ್ಕಾರಿ ನೌಕರರಿಗೆ ಸಂಬಳ ಕೊಡುತ್ತಿರಲಿಲ್ಲ. ಹೊಸ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿರಲಿಲ್ಲ. ಆಶಾ, ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುತ್ತಿರಲಿಲ್ಲ.
–ವಾಸು ಎಚ್‌.ವಿ., ಹಿರಿಯ ಪತ್ರಕರ್ತ
ಗಿನ್ನಿಸ್‌ ದಾಖಲೆ
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಮಾತನಾಡಿ, ವಾರ್ಷಿಕ ₹51 ಸಾವಿರ ಕೋಟಿ ಗ್ಯಾರಂಟಿಗಳ ಮೂಲಕ ನೇರವಾಗಿ ಜನರಿಗೆ ತಲುಪುತ್ತಿವೆ. ರಾಜ್ಯದಲ್ಲಿ 621 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವುದರ ಮೂಲಕ ಗಿನ್ನಿಸ್‌ ದಾಖಲೆ ನಿರ್ಮಿಸಲಾಗಿದೆ. ಗ್ಯಾರಂಟಿಗಳಿಂದ ಜನರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ ಎಂದರು.
ಸ್ವಸಹಾಯ ಸಂಘಗಳ ಉತ್ಪನ್ನ ಪ್ರದರ್ಶನ
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸ್ವಸಹಾಯ ಸಂಘಗಳ ಮಹಿಳೆಯರು, ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳ ಮಾಹಿತಿಯನ್ನು ಒಳಗೊಂಡ ಪ್ರದರ್ಶನ ಗಮನ ಸೆಳೆಯಿತು. ಕೆಕೆಆರ್‌ಟಿಸಿ ಬೀದರ್‌ ವಿಭಾಗದಿಂದ ಕಿರು ಬಸ್‌ಗಳ ಮಾದರಿ ಆಕರ್ಷಿಸಿತು. ಸ್ವಸಹಾಯ ಸಂಘದ ಮಹಿಳೆಯರ ಚಕ್ಕುಲಿ, ಉಪ್ಪಿನಕಾಯಿ, ಕರಕುಶಲ ವಸ್ತುಗಳ ಮಾರಾಟವೂ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT