ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

Last Updated 7 ಏಪ್ರಿಲ್ 2020, 14:58 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಬಿ.ಟಿ. ಪಾಟೀಲ ಹಾಲಹಳ್ಳಿ ಪರಿವಾರವು ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗೆ ₹ 50 ಸಾವಿರ ಮೊತ್ತದ ಚೆಕ್‌ನ್ನು ದೇಣಿಗೆ ನೀಡಿದೆ.

ಸುಜೀತ್ ಸಿ. ಪಾಟೀಲ ಹಾಗೂ ಶಾರದಾಬಾಯಿ ಬಿ. ಪಾಟೀಲ ಅವರು ತಲಾ ₹ 25 ಸಾವಿರದ ಚೆಕ್ ಅನ್ನು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT