<p><strong>ಬೀದರ್:</strong> ಇಲ್ಲಿಯ ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೋಸೈಟಿ ಕಚೇರಿಯಲ್ಲಿ ಮಂಗಳವಾರ ಮಾಜಿ ಶಾಸಕ ಬಿ. ಶಾಮಸುಂದರ ಅವರ 45ನೇ ಪರಿನಿರ್ವಾಣ ದಿನ ಆಚರಿಸಲಾಯಿತು.</p>.<p>ಪ್ರಮುಖರಾದ ಮರೆಪ್ಪ ಹೊಸಮನಿ ಹಾಗೂ ಅನಿಲಕುಮಾರ ಬೆಲ್ದಾರ್ ಅವರು ಬಿ. ಶಾಮಸುಂದರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಬಿ. ಶಾಮಸುಂದರ ಅವರ ಜೀವನ ಮತ್ತು ಸಾಧನೆ ಕುರಿತು ಅನೇಕ ಪ್ರಮುಖರು ಮಾತನಾಡಿದರು.</p>.<p>ಸುರೇಶ ಗಿರೆಪ್ಪ ಲಾಖೆ, ಮಾಣಿಕರಾವ್ ಖಾನಾಪುರ, ಅಶೋಕಕುಮಾರ ಮಾಳಗೆ ಇದ್ದರು. ಮಹಾದೇವ ಕಾಂಬಳೆ ನಿರೂಪಿಸಿದರು.</p>.<p>ಬಿ. ಶಾಮಸುಂದರ ಅಭಿಮಾನಿ ಬಳಗ, ಸಂವಿಧಾನ ಸಂರಕ್ಷಣಾ ಸಮಿತಿ, ಬಹುಜನ ಸಮಾಜ ಪಕ್ಷ, ಎಸ್ಸಿ, ಎಸ್ಟಿ ಶಿಕ್ಷಕರ ಸಂಘಟನೆ ಹಾಗೂ ದಲಿತ ಸಂಘಟನೆಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಇಲ್ಲಿಯ ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಆ್ಯಂಡ್ ವೆಲ್ಫೇರ್ ಸೋಸೈಟಿ ಕಚೇರಿಯಲ್ಲಿ ಮಂಗಳವಾರ ಮಾಜಿ ಶಾಸಕ ಬಿ. ಶಾಮಸುಂದರ ಅವರ 45ನೇ ಪರಿನಿರ್ವಾಣ ದಿನ ಆಚರಿಸಲಾಯಿತು.</p>.<p>ಪ್ರಮುಖರಾದ ಮರೆಪ್ಪ ಹೊಸಮನಿ ಹಾಗೂ ಅನಿಲಕುಮಾರ ಬೆಲ್ದಾರ್ ಅವರು ಬಿ. ಶಾಮಸುಂದರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಬಿ. ಶಾಮಸುಂದರ ಅವರ ಜೀವನ ಮತ್ತು ಸಾಧನೆ ಕುರಿತು ಅನೇಕ ಪ್ರಮುಖರು ಮಾತನಾಡಿದರು.</p>.<p>ಸುರೇಶ ಗಿರೆಪ್ಪ ಲಾಖೆ, ಮಾಣಿಕರಾವ್ ಖಾನಾಪುರ, ಅಶೋಕಕುಮಾರ ಮಾಳಗೆ ಇದ್ದರು. ಮಹಾದೇವ ಕಾಂಬಳೆ ನಿರೂಪಿಸಿದರು.</p>.<p>ಬಿ. ಶಾಮಸುಂದರ ಅಭಿಮಾನಿ ಬಳಗ, ಸಂವಿಧಾನ ಸಂರಕ್ಷಣಾ ಸಮಿತಿ, ಬಹುಜನ ಸಮಾಜ ಪಕ್ಷ, ಎಸ್ಸಿ, ಎಸ್ಟಿ ಶಿಕ್ಷಕರ ಸಂಘಟನೆ ಹಾಗೂ ದಲಿತ ಸಂಘಟನೆಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>