<p><strong>ಬೀದರ್</strong>: ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಬೇಕು ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಒತ್ತಾಯಿಸಿದ್ದಾರೆ.</p>.<p>ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಆದರೆ, ನೆಟ್ವರ್ಕ್ ಸಮಸ್ಯೆಯಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಸಕಾಲಕ್ಕೆ ಮಳೆಯಾಗದ ಕಾರಣ ಜಿಲ್ಲೆಯ ರೈತರು ತಡವಾಗಿ ಬಿತ್ತನೆ ಮಾಡಿದ್ದಾರೆ. ಕೆಲವರು ಬಿತ್ತನೆಯನ್ನೇ ಮಾಡಿಲ್ಲ. ಇದೀಗ ಅತಿವೃಷ್ಟಿಯಿಂದ ಮೊಳಕೆಗಳು ಹಾಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಬೇಕು ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಒತ್ತಾಯಿಸಿದ್ದಾರೆ.</p>.<p>ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಆದರೆ, ನೆಟ್ವರ್ಕ್ ಸಮಸ್ಯೆಯಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಸಕಾಲಕ್ಕೆ ಮಳೆಯಾಗದ ಕಾರಣ ಜಿಲ್ಲೆಯ ರೈತರು ತಡವಾಗಿ ಬಿತ್ತನೆ ಮಾಡಿದ್ದಾರೆ. ಕೆಲವರು ಬಿತ್ತನೆಯನ್ನೇ ಮಾಡಿಲ್ಲ. ಇದೀಗ ಅತಿವೃಷ್ಟಿಯಿಂದ ಮೊಳಕೆಗಳು ಹಾಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>