<p>ಬೀದರ್: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ 2025–26ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಸಂಗೀತ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬೀದರ್ ಜಿಲ್ಲೆಯ ಸರ್ಕಾರಿ ನೌಕರರ ತಂಡವು ಜಾನಪದ ಸಮೂಹ ಗಾಯನ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿ, ಪ್ರಶಸ್ತಿ ಜಯಿಸಿದೆ.</p>.<p>ಶಿಕ್ಷಣ ಇಲಾಖೆಯ ಶಿಕ್ಷಕಿ ಭಾನುಪ್ರಿಯಾ ಅರಳಿ, ದೀಪಾ ಕಿರಣ್, ಮನೋಹರ್ ಎಂ.ಎಸ್., ರೇಣುಕಾ ಕೋಟೆ, ಮಲ್ಲಮ್ಮ ದಿಗಂಬರ್, ಪ್ರಣೀತಾ ಕೋರೆ, ಚಂದ್ರಕಾಂತ ದಂಡೆ, ಆರೋಗ್ಯ ಇಲಾಖೆಯ ಶಿವಪ್ಪ ತಂಡದ ಸದಸ್ಯರು. ಭಾಗ್ಯಲಕ್ಷ್ಮೀ ಗುರುಮೂರ್ತಿ ಮಾರ್ಗದರ್ಶನ ಮಾಡಿದ್ದಾರೆ. ಈ ತಂಡ ಸತತ ಎರಡು ಬಾರಿ ರಾಷ್ಟ್ರಮಟ್ಟ ಪ್ರತಿನಿಧಿಸಿದ ತಂಡವಾಗಿದ್ದು, ಜಿಲ್ಲೆಯ ಹೆಗ್ಗಳಿಕೆ ಎಂದು ತಂಡದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1500765030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ 2025–26ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಸಂಗೀತ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬೀದರ್ ಜಿಲ್ಲೆಯ ಸರ್ಕಾರಿ ನೌಕರರ ತಂಡವು ಜಾನಪದ ಸಮೂಹ ಗಾಯನ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿ, ಪ್ರಶಸ್ತಿ ಜಯಿಸಿದೆ.</p>.<p>ಶಿಕ್ಷಣ ಇಲಾಖೆಯ ಶಿಕ್ಷಕಿ ಭಾನುಪ್ರಿಯಾ ಅರಳಿ, ದೀಪಾ ಕಿರಣ್, ಮನೋಹರ್ ಎಂ.ಎಸ್., ರೇಣುಕಾ ಕೋಟೆ, ಮಲ್ಲಮ್ಮ ದಿಗಂಬರ್, ಪ್ರಣೀತಾ ಕೋರೆ, ಚಂದ್ರಕಾಂತ ದಂಡೆ, ಆರೋಗ್ಯ ಇಲಾಖೆಯ ಶಿವಪ್ಪ ತಂಡದ ಸದಸ್ಯರು. ಭಾಗ್ಯಲಕ್ಷ್ಮೀ ಗುರುಮೂರ್ತಿ ಮಾರ್ಗದರ್ಶನ ಮಾಡಿದ್ದಾರೆ. ಈ ತಂಡ ಸತತ ಎರಡು ಬಾರಿ ರಾಷ್ಟ್ರಮಟ್ಟ ಪ್ರತಿನಿಧಿಸಿದ ತಂಡವಾಗಿದ್ದು, ಜಿಲ್ಲೆಯ ಹೆಗ್ಗಳಿಕೆ ಎಂದು ತಂಡದ ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-33-1500765030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>