<p>ಗುನ್ನಳ್ಳಿ(ಜನವಾಡ): ‘ಪಾಲಕರು ಮಕ್ಕಳಿಗೆ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಧಾರ್ಮಿಕ ಶ್ರದ್ಧೆ ಬೆಳೆಸುವುದು ಬಹಳ ಅವಶ್ಯಕವಾಗಿದೆ’ ಎಂದು ತಿಳಿಸಿದರು.</p>.<p>ವೀರಭದ್ರೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುನೀಲ್ ಬಿರಾದಾರ, ಪ್ರಮುಖರಾದ ವೀರೇಂದ್ರ ಪಾಟೀಲ, ಕಂಟೆಪ್ಪ ಮನ್ನಳ್ಳಿ, ಶಂಕರೆಪ್ಪ ಮಲ್ಕಾಪುರ, ಬಸವರಾಜ ಆದೆಪ್ಪನೋರ, ಚಂದ್ರಶೇಖರ ಪಾಟೀಲ, ಸೂರ್ಯಕಾಂತ ಪಾಟೀಲ ಮೊದಲಾದವರು ಇದ್ದರು.</p>.<p>ಇದಕ್ಕೂ ಮುನ್ನ ಗ್ರಾಮದಲ್ಲಿ ಅಲಂಕೃತ ರಥದಲ್ಲಿ ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-33-834027403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುನ್ನಳ್ಳಿ(ಜನವಾಡ): ‘ಪಾಲಕರು ಮಕ್ಕಳಿಗೆ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಧಾರ್ಮಿಕ ಶ್ರದ್ಧೆ ಬೆಳೆಸುವುದು ಬಹಳ ಅವಶ್ಯಕವಾಗಿದೆ’ ಎಂದು ತಿಳಿಸಿದರು.</p>.<p>ವೀರಭದ್ರೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುನೀಲ್ ಬಿರಾದಾರ, ಪ್ರಮುಖರಾದ ವೀರೇಂದ್ರ ಪಾಟೀಲ, ಕಂಟೆಪ್ಪ ಮನ್ನಳ್ಳಿ, ಶಂಕರೆಪ್ಪ ಮಲ್ಕಾಪುರ, ಬಸವರಾಜ ಆದೆಪ್ಪನೋರ, ಚಂದ್ರಶೇಖರ ಪಾಟೀಲ, ಸೂರ್ಯಕಾಂತ ಪಾಟೀಲ ಮೊದಲಾದವರು ಇದ್ದರು.</p>.<p>ಇದಕ್ಕೂ ಮುನ್ನ ಗ್ರಾಮದಲ್ಲಿ ಅಲಂಕೃತ ರಥದಲ್ಲಿ ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-33-834027403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>