<p><strong>ಭಾಲ್ಕಿ</strong>: ‘ಲಿಂಗಾಯತ ನೌಕರರು ಸದಾ ಕಾಯಕ, ದಾಸೋಹ ತತ್ವದಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಪಟ್ಟಣದ ಬಾಲಾಜಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಲಿಂಗಾಯತ ನೌಕರರ ಸಂಘದ 3ನೇ ವಾರ್ಷಿಕ ಮಹಾಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಸಂಘಟನೆಯಲ್ಲಿ ಶಕ್ತಿ ಇದೆ ಎಂದರು. ಲಿಂಗಾಯತ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಬಡದಾಳೆ ಹಾಗೂ ಮಲ್ಲಿಕಾರ್ಜುನ ಪಾಟೀಲ ಮಾತನಾಡಿದರು.</p>.<p>ಮಲ್ಲಿಕಾರ್ಜುನ ಹಲ್ಮಂಡಗೆ, ನಾಗಭೂಷಣ ಮಾಮಡಿ, ರಾಜೆಪ್ಪ ಪಾಟೀಲ, ಸೂರ್ಯಕಾಂತ ಸುಂಟೆ, ಅಶೋಕ ತಂಬೋಳೆ, ಸುನಿಲ್ ಬಿರಾದಾರ, ಚಂದ್ರಕಾಂತ ಬಿರಾದಾರ, ಮಲ್ಲಮ್ಮಾ ಆರ್. ಪಾಟೀಲ, ಕೀರ್ತಿಲತಾ ಹೋಸಾಳೆ ಸೇರಿದಂತೆ 2022ನೇ ಸಾಲಿನಲ್ಲಿ ನಿವೃತ್ತರಾದ, ಪದೋನ್ನತಿ ಹೊಂದಿದ, ನೂತನವಾಗಿ ಆಯ್ಕೆಯಾದ ಇಸಿಒ, ಸಿಆರ್ಪಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಶರಣಪ್ಪ, ಮಲ್ಲಿನಾಥ, ಶಿವಕುಮಾರ, ಶಶಿಧರ ಕೊಸಂಬೆ ಹಾಗೂ ಸೋಮನಾಥ ಗೋರ್ಟಾ ಇದ್ದರು. ಸುನಿತಾ ಮಮ್ಮ ವಚನಗೀತೆ ಹಾಡಿದರು. ಬಸವರಾಜ ದಾನಾ ಸ್ವಾಗತಿಸಿದರು. ಸಂತೋಷ ವಾಡೆ ನಿರೂಪಿಸಿದರು. ಬಾಲಾಜಿ ಬೈರಾಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ‘ಲಿಂಗಾಯತ ನೌಕರರು ಸದಾ ಕಾಯಕ, ದಾಸೋಹ ತತ್ವದಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಪಟ್ಟಣದ ಬಾಲಾಜಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಲಿಂಗಾಯತ ನೌಕರರ ಸಂಘದ 3ನೇ ವಾರ್ಷಿಕ ಮಹಾಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಸಂಘಟನೆಯಲ್ಲಿ ಶಕ್ತಿ ಇದೆ ಎಂದರು. ಲಿಂಗಾಯತ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಬಡದಾಳೆ ಹಾಗೂ ಮಲ್ಲಿಕಾರ್ಜುನ ಪಾಟೀಲ ಮಾತನಾಡಿದರು.</p>.<p>ಮಲ್ಲಿಕಾರ್ಜುನ ಹಲ್ಮಂಡಗೆ, ನಾಗಭೂಷಣ ಮಾಮಡಿ, ರಾಜೆಪ್ಪ ಪಾಟೀಲ, ಸೂರ್ಯಕಾಂತ ಸುಂಟೆ, ಅಶೋಕ ತಂಬೋಳೆ, ಸುನಿಲ್ ಬಿರಾದಾರ, ಚಂದ್ರಕಾಂತ ಬಿರಾದಾರ, ಮಲ್ಲಮ್ಮಾ ಆರ್. ಪಾಟೀಲ, ಕೀರ್ತಿಲತಾ ಹೋಸಾಳೆ ಸೇರಿದಂತೆ 2022ನೇ ಸಾಲಿನಲ್ಲಿ ನಿವೃತ್ತರಾದ, ಪದೋನ್ನತಿ ಹೊಂದಿದ, ನೂತನವಾಗಿ ಆಯ್ಕೆಯಾದ ಇಸಿಒ, ಸಿಆರ್ಪಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಶರಣಪ್ಪ, ಮಲ್ಲಿನಾಥ, ಶಿವಕುಮಾರ, ಶಶಿಧರ ಕೊಸಂಬೆ ಹಾಗೂ ಸೋಮನಾಥ ಗೋರ್ಟಾ ಇದ್ದರು. ಸುನಿತಾ ಮಮ್ಮ ವಚನಗೀತೆ ಹಾಡಿದರು. ಬಸವರಾಜ ದಾನಾ ಸ್ವಾಗತಿಸಿದರು. ಸಂತೋಷ ವಾಡೆ ನಿರೂಪಿಸಿದರು. ಬಾಲಾಜಿ ಬೈರಾಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>