ಮಲ್ಲಿಕಾರ್ಜುನ ಹಲ್ಮಂಡಗೆ, ನಾಗಭೂಷಣ ಮಾಮಡಿ, ರಾಜೆಪ್ಪ ಪಾಟೀಲ, ಸೂರ್ಯಕಾಂತ ಸುಂಟೆ, ಅಶೋಕ ತಂಬೋಳೆ, ಸುನಿಲ್ ಬಿರಾದಾರ, ಚಂದ್ರಕಾಂತ ಬಿರಾದಾರ, ಮಲ್ಲಮ್ಮಾ ಆರ್. ಪಾಟೀಲ, ಕೀರ್ತಿಲತಾ ಹೋಸಾಳೆ ಸೇರಿದಂತೆ 2022ನೇ ಸಾಲಿನಲ್ಲಿ ನಿವೃತ್ತರಾದ, ಪದೋನ್ನತಿ ಹೊಂದಿದ, ನೂತನವಾಗಿ ಆಯ್ಕೆಯಾದ ಇಸಿಒ, ಸಿಆರ್ಪಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಶರಣಪ್ಪ, ಮಲ್ಲಿನಾಥ, ಶಿವಕುಮಾರ, ಶಶಿಧರ ಕೊಸಂಬೆ ಹಾಗೂ ಸೋಮನಾಥ ಗೋರ್ಟಾ ಇದ್ದರು. ಸುನಿತಾ ಮಮ್ಮ ವಚನಗೀತೆ ಹಾಡಿದರು. ಬಸವರಾಜ ದಾನಾ ಸ್ವಾಗತಿಸಿದರು. ಸಂತೋಷ ವಾಡೆ ನಿರೂಪಿಸಿದರು. ಬಾಲಾಜಿ ಬೈರಾಗಿ ವಂದಿಸಿದರು.