<p><strong>ಹುಮನಾಬಾದ್ (ಬೀದರ್ ಜಿಲ್ಲೆ):</strong> ಕಲ್ಯಾಣ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಹುಮನಾಬಾದ್ <br />ವೀರಭದ್ರೇಶ್ವರ ರಥೋತ್ಸವ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ವೈಭವದಿಂದ ಜರುಗಿತು. </p>.<p>ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣದ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ವೀರಭದ್ರೇಶ್ವರನ ದರ್ಶನ ಪಡೆದು ಕೃತಾರ್ಥರಾದರು.</p>.<p>ಮಧ್ಯರಾತ್ರಿ ರಥೋತ್ಸವ ನಡೆಯಿತು. ಭಕ್ತರು ತೇರಿನ ಮೇಲೆ ಉತ್ತತ್ತಿ ಹಾಗೂ ಬತ್ತಾಸು ತೂರಿ ಭಕ್ತಭಾವ ಮೆರೆದರು.</p>.<p>ಮಹಿಳೆಯರು ಮಕ್ಕಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವ ದೃಶ್ಯ ವೀಕ್ಷಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್ (ಬೀದರ್ ಜಿಲ್ಲೆ):</strong> ಕಲ್ಯಾಣ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಹುಮನಾಬಾದ್ <br />ವೀರಭದ್ರೇಶ್ವರ ರಥೋತ್ಸವ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ವೈಭವದಿಂದ ಜರುಗಿತು. </p>.<p>ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣದ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ವೀರಭದ್ರೇಶ್ವರನ ದರ್ಶನ ಪಡೆದು ಕೃತಾರ್ಥರಾದರು.</p>.<p>ಮಧ್ಯರಾತ್ರಿ ರಥೋತ್ಸವ ನಡೆಯಿತು. ಭಕ್ತರು ತೇರಿನ ಮೇಲೆ ಉತ್ತತ್ತಿ ಹಾಗೂ ಬತ್ತಾಸು ತೂರಿ ಭಕ್ತಭಾವ ಮೆರೆದರು.</p>.<p>ಮಹಿಳೆಯರು ಮಕ್ಕಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ರಥೋತ್ಸವ ದೃಶ್ಯ ವೀಕ್ಷಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>