<p>ಇಸ್ಲಾಂಪುರ(ಜನವಾಡ): ಆಂಜನೇಯ ಭಕ್ತಿ, ಸದ್ಗುಣ ಹಾಗೂ ಶಕ್ತಿಯ ವಿರಾಟ ಸ್ವರೂಪ ಎಂದು ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಹನುಮಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಬುಧವಾರ ನಡೆದ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಲಾವಿದರಾದ ಸಂಜುಕುಮಾರ ಉಜನಿ ಹಾಗೂ ಮಲ್ಲಿಕಾರ್ಜುನ ನಾಗಮಾರಪಳ್ಳಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಜನವಾಡದ ಪಾರ್ವತಿ- ಪರಮೇಶ್ವರ ಮಂದಿರದ ಮುಖ್ಯಸ್ಥ ಬಸವರಾಜ ಸ್ವಾಮಿ ನೇತೃತ್ವ ವಹಿಸಿದ್ದರು.</p>.<p>ಪ್ರಮುಖರಾದ ಗುರುನಾಥ ರಕ್ಷೆ, ಬಸವರಾಜ ಮೂಲಗೆ, ಕಾಶಿನಾಥ ಬೇಲೂರೆ, ಹನುಮಂತ ವಾಗಮಡೆ, ಭೀಮಾಶಂಕರ ರಕ್ಷೆ, ಸಂಜುಕುಮಾರ ಬೇಲೂರೆ, ಸಾಗರ್ ರಕ್ಷೆ, ನಾಗೇಶ ಮೂಲಗೆ, ಲೋಕೇಶ್ ರಕ್ಷೆ, ವಿಶ್ವನಾಥ ಮೇತ್ರೆ, ಆನಂದ ರಕ್ಷೆ, ಪಾಂಡುರಂಗ ಪಾಂಚಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-33-1861079953</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಸ್ಲಾಂಪುರ(ಜನವಾಡ): ಆಂಜನೇಯ ಭಕ್ತಿ, ಸದ್ಗುಣ ಹಾಗೂ ಶಕ್ತಿಯ ವಿರಾಟ ಸ್ವರೂಪ ಎಂದು ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಹನುಮಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಬುಧವಾರ ನಡೆದ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಲಾವಿದರಾದ ಸಂಜುಕುಮಾರ ಉಜನಿ ಹಾಗೂ ಮಲ್ಲಿಕಾರ್ಜುನ ನಾಗಮಾರಪಳ್ಳಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಜನವಾಡದ ಪಾರ್ವತಿ- ಪರಮೇಶ್ವರ ಮಂದಿರದ ಮುಖ್ಯಸ್ಥ ಬಸವರಾಜ ಸ್ವಾಮಿ ನೇತೃತ್ವ ವಹಿಸಿದ್ದರು.</p>.<p>ಪ್ರಮುಖರಾದ ಗುರುನಾಥ ರಕ್ಷೆ, ಬಸವರಾಜ ಮೂಲಗೆ, ಕಾಶಿನಾಥ ಬೇಲೂರೆ, ಹನುಮಂತ ವಾಗಮಡೆ, ಭೀಮಾಶಂಕರ ರಕ್ಷೆ, ಸಂಜುಕುಮಾರ ಬೇಲೂರೆ, ಸಾಗರ್ ರಕ್ಷೆ, ನಾಗೇಶ ಮೂಲಗೆ, ಲೋಕೇಶ್ ರಕ್ಷೆ, ವಿಶ್ವನಾಥ ಮೇತ್ರೆ, ಆನಂದ ರಕ್ಷೆ, ಪಾಂಡುರಂಗ ಪಾಂಚಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-33-1861079953</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>