‘ಕ್ವಾರಂಟೈನ್ಗೆ ಜನರನ್ನು ರಾತ್ರಿ ಕರೆದುಕೊಂಡು ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸುವ ಮೂಲಕ ಅಜ್ಞಾನ ಪ್ರದರ್ಶಿಸಿದ್ದಾರೆ. ಕೋವಿಡ್–19 ಸೋಂಕು ಹರಡುವ ಭಯದಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ನೈತಿಕ ಸ್ಥೈರ್ಯ ತುಂಬುವ ಬದಲು ದುಷ್ಕರ್ಮಿಗಳ ಪರವಾನಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.