ಕಲಬುರಗಿ ಸಚಿವ ಸಂಪುಟದಲ್ಲಿ ಬೀದರ್ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ಕೊಟ್ಟಿರುವುದು ಸಂತಸ ತಂದಿದೆ. ಘೋಷಣೆಯಾಗಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕುಬಿ.ಜಿ. ಶೆಟಕಾರ, ಜಿಲ್ಲಾಧ್ಯಕ್ಷ, ಬೀದರ್ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಬೀದರ್ ಜಿಲ್ಲೆಯ ಜನತೆಯ ದಶಕಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿರುವುದು ಸ್ವಾಗತಾರ್ಹ. ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಬೀದರ್ ಜಿಲ್ಲೆಗೆ ಅನೇಕ ಯೋಜನೆ ಘೋಷಿಸಿರುವುದು ಖುಷಿ ತಂದಿದೆ.