<p><strong>ಬಸವಕಲ್ಯಾಣ: </strong>ಬ್ರಿಮ್ಸ್ ಬೋಧಕ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರನ್ನು ಕೈಬಿಡದಿರಲು ಆಗ್ರಹಿಸಿ ಬುಧವಾರ ದಲಿತ ರಕ್ಷಣಾ ವೇದಿಕೆಯಿಂದ ತಹಶೀಲ್ದಾರ್ ಸಾವಿತ್ರಿ ಸಲಗರ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಎರಡು ವರ್ಷಗಳಿಂದ 96 ಸ್ವಚ್ಛತಾ ಕಾರ್ಮಿಕರು ಸೇವೆ ಸಲ್ಲಿಸಿದ್ದರು. ಅಂಥವರಿಗೆ ದಿಢೀರನೆ ಕೆಲಸಕ್ಕೆ ಬರಬೇಡಿ ಎಂದು ಹೇಳಲಾಗಿದೆ. ಆದ್ದರಿಂದ ಇವರ ಕುಟುಂಬ ನಿರ್ವಹಣೆಗೆ ತೊಂದರೆ ಆಗಿದೆ. ತುಂಬಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾರಣ ಅವರನ್ನು ಕೆಲಸಕ್ಕೆ ಪುನಃ ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಯಿತು.</p>.<p>ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಸಿಕಂದರ್ ಶಿಂಧೆ, ಉಪಾಧ್ಯಕ್ಷ ಅಶೋಕ ಮದಾಳೆ, ಕಾರ್ಯದರ್ಶಿ ಪಿಂಟು ಕಾಂಬಳೆ, ಹಿರಿಯ ಮುಖಂಡ ಸುರೇಶ ಮೋರೆ, ಗೌತಮ ಕಾಂಬಳೆ, ಮಹಾದೇವ ಗಾಯಕವಾಡ ಹಾಗೂ ಗೌತಮ ಜ್ಯಾಂತೆ, ರಾವಣ ಮೇತ್ರೆ, ಬಸವರಾಜ ರಾಧು, ಲಕ್ಷ್ಮಣರಾವ್ ಸಸ್ತಾಪುರೆ ಹಾಗೂ ಪ್ರಶಾಂತ ಶಿಂಧೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಬ್ರಿಮ್ಸ್ ಬೋಧಕ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರನ್ನು ಕೈಬಿಡದಿರಲು ಆಗ್ರಹಿಸಿ ಬುಧವಾರ ದಲಿತ ರಕ್ಷಣಾ ವೇದಿಕೆಯಿಂದ ತಹಶೀಲ್ದಾರ್ ಸಾವಿತ್ರಿ ಸಲಗರ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.</p>.<p>ಎರಡು ವರ್ಷಗಳಿಂದ 96 ಸ್ವಚ್ಛತಾ ಕಾರ್ಮಿಕರು ಸೇವೆ ಸಲ್ಲಿಸಿದ್ದರು. ಅಂಥವರಿಗೆ ದಿಢೀರನೆ ಕೆಲಸಕ್ಕೆ ಬರಬೇಡಿ ಎಂದು ಹೇಳಲಾಗಿದೆ. ಆದ್ದರಿಂದ ಇವರ ಕುಟುಂಬ ನಿರ್ವಹಣೆಗೆ ತೊಂದರೆ ಆಗಿದೆ. ತುಂಬಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾರಣ ಅವರನ್ನು ಕೆಲಸಕ್ಕೆ ಪುನಃ ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಯಿತು.</p>.<p>ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಸಿಕಂದರ್ ಶಿಂಧೆ, ಉಪಾಧ್ಯಕ್ಷ ಅಶೋಕ ಮದಾಳೆ, ಕಾರ್ಯದರ್ಶಿ ಪಿಂಟು ಕಾಂಬಳೆ, ಹಿರಿಯ ಮುಖಂಡ ಸುರೇಶ ಮೋರೆ, ಗೌತಮ ಕಾಂಬಳೆ, ಮಹಾದೇವ ಗಾಯಕವಾಡ ಹಾಗೂ ಗೌತಮ ಜ್ಯಾಂತೆ, ರಾವಣ ಮೇತ್ರೆ, ಬಸವರಾಜ ರಾಧು, ಲಕ್ಷ್ಮಣರಾವ್ ಸಸ್ತಾಪುರೆ ಹಾಗೂ ಪ್ರಶಾಂತ ಶಿಂಧೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>