ಕೇಂದ್ರ ಸಚಿವ ಭಗವಂತ ಖೂಬಾ ಅವರು ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಬೀದರ್ನ ಬಸವ ಮುಕ್ತಿ ಮಂದಿರದ ಶಿವಯೋಗೀಶ್ವರ ಸ್ವಾಮೀಜಿ, ಹಿರೆನಾಗಾಂವ್ನ ಜಯಶಾಂತಲಿಂಗೇಶ್ವರ ಶಿವಾಚಾರ್ಯ, ಹಲಬರ್ಗಾದ ಹಾವಗಿಲಿಂಗೇಶ್ವರ ಶಿವಾಚಾರ್ಯ, ಹೆಡಗಾಪುರದ ಶಿವಲಿಂಗ ಶಿವಾಚಾರ್ಯ, ಯದಲಾಪುರದ ಶಂಕರಲಿಂಗ ಶಿವಾಚಾರ್ಯ, ಸೊಂತದ ಶಂಕರಲಿಂಗ ಶಿವಾಚಾರ್ಯ, ಪ್ರಮುಖರಾದ ಶ್ರೀಮಂತ ಪಾಟೀಲ, ಶಿವನಾಥ ಕತ್ತೆ ಮೊದಲಾದವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.