ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ

Last Updated 28 ಜುಲೈ 2021, 9:46 IST
ಅಕ್ಷರ ಗಾತ್ರ

ಬೀದರ್: ಜಮೀನು ಮ್ಯುಟೇಷನ್ ಮಾಡಿಕೊಡಲು ₹15 ಲಕ್ಷ ಲಂಚ ಪಡೆಯುವಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ನಗರದ ಚಿದ್ರಿ ಸರ್ವೇ ನಂಬರ್ 15 ಭೂಮಿ ಮುಟೆಷನ್ ಮಾಡಲು ಲೀಲಾಧರ್ ಎನ್ನುವವರಿಂದ₹ 20 ಲಕ್ಷ ಕೇಳಿದ್ದರು.

ಪ್ರತಾಪನಗರದ ತಮ್ಮ ಮನೆಯಲ್ಲಿ ಗಂಗಾದೇವಿ ಅವರು ಲೀಲಾಧರ್ ಅವರಿಂದ ಮುಂಗಡ ₹ 15 ಲಕ್ಷ ಪಡೆಯುವಾಗ ಎಸಿಬಿ ಕಲಬುರ್ಗಿ ಎಸ್ ಪಿ ಮಹೇಶ ಮೇಘಣ್ಣವರ್ ಮಾರ್ಗದರ್ಶನದಲ್ಲಿಬೀದರ್ ಎಸಿಬಿ ಡಿಎಸ್ಪಿ ಹಣಮಂತರಾಯ ನೇತೃತ್ವದ ತಂಡ ದಾಳಿ ನಡೆಸಿದ್ದು, ವಿಚಾರಣೆ ಮುಮದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT