ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಕೊಟ್ಟಿರುವ 200, ಕೀರ್ತಿ ಎನ್.ಜಿ.ಒ. ಅಧ್ಯಕ್ಷ ವಿಜಯಕುಮಾರ ಅಷ್ಟೂರೆ 151, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ 50, ಬಸವ ಕಾಯಕ ದಾಸೋಹ ಫೌಂಡೇಶನ್ ಅಧ್ಯಕ್ಷ ಬಸವರಾಜ ಧನ್ನೂರ ಅವರ 14 ಆಹಾರಧಾನ್ಯದ ಕಿಟ್ ಮತ್ತು ವಿವೇಕ ವಾಲಿ ಎಂಟರ್ಪ್ರೈಸೆಸ್ ಮಾಲೀಕ ವಿವೇಕ ವಾಲಿ ಅವರು ನೀಡಿದ 25 ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ಜಿಲ್ಲೆಯ ಬಡ ಕಲಾವಿದರ ಮನೆ ಬಾಗಿಲಿಗೆ ತಲುಪಿಸಲಾಗಿದೆ ಎಂದು ವಿಜಯಕುಮಾರ ಸೋನಾರೆ ತಿಳಿಸಿದರು.