ಸೋಮವಾರ, 16 ಮಾರ್ಚ್ 2026
×
ADVERTISEMENT

ಬೀದರ್‌: ನಿಲ್ಲದ ಮರಗಳ ಮಾರಣಹೋಮ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಕಳವಳ; ಡಿಸಿಎಫ್‌ಗೆ ದೂರು
Published : 24 ಜೂನ್ 2025, 4:42 IST
Last Updated : 24 ಜೂನ್ 2025, 4:42 IST
ADVERTISEMENT
ಫಾಲೋ ಮಾಡಿ
Comments
ಜೆಸ್ಕಾಂನಿಂದ ಮರಗಳ ಹನನ: ಆರೋಪ ಗಡಿಗಳ ರಕ್ಷಣೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ: ಟೀಕೆ ಹಸಿರು ನಾಶಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ
ಅರಣ್ಯ ಇಲಾಖೆಯವರು ನಿಗಾ ವಹಿಸಿ ತಪ್ಪು ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು. ಒಂದು ಟೊಂಗೆ ಕಡಿಯಲು ಹತ್ತು ಸಲ ಯೋಚಿಸಬೇಕು. ಜನ ಕೂಡ ಮರ ಗಿಡಗಳನ್ನು ಕಡಿಸಬಾರದು. ಅದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಬೇಕು
ವಿನಯ್‌ ಕುಮಾರ ಮಾಳಗೆ ಸದಸ್ಯ ರಾಜ್ಯ ವನ್ಯಜೀವಿ ಮಂಡಳಿ
ಸರ್ಕಾರಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಬರುವುದಿಲ್ಲ. ಯಾರು ಮರ ಕತ್ತರಿಸಲು ಗುತ್ತಿಗೆ ಪಡೆದಿದ್ದಾರೋ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೆಸ್ಕಾಂ ಹಿರಿಯ ಅಧಿಕಾರಿಗಳಿಗೂ ಪತ್ರ ಬರೆಯಲಾಗಿದೆ. ವಾಚರ್‌ಗಳಿಗೆ ತಲಾ ನಾಲ್ಕೈದು ರಸ್ತೆಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ
ವಾನತಿ ಎಂ.ಎಂ. ಉಪ ಅರಣ್ಯ ಸಂರಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT