ಶನಿವಾರ, 31 ಜನವರಿ 2026
×
ADVERTISEMENT
ADVERTISEMENT

ಬೀದರ್: ಸಮಾನತೆ ತತ್ವದ ಜೀವಾಳ, ಸೌಹಾರ್ದ ಲಿಂಗಾಯತದ ಗುರಿ

ಮೂರು ದಿನಗಳ 24ನೇ ವಚನ ವಿಜಯೋತ್ಸವ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ
Published : 31 ಜನವರಿ 2026, 7:53 IST
Last Updated : 31 ಜನವರಿ 2026, 7:53 IST
ಫಾಲೋ ಮಾಡಿ
Comments
‘ಬಸವ ಪುರಾಣ’ ರಚಿಸಿದ ಪಾಲ್ಕುರಿಕೆ ಸೋಮನಾಥ ಅವರು ಮಾಗಡಿ ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ನಿಧನರಾಗಿದ್ದಾರೆ. ಆ ಸ್ಥಳವನ್ನು ಕರ್ನಾಟಕ ಸರ್ಕಾರ ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು
– ರಾಪುಲು ಸತ್ಯನಾರಾಯಣ, ಅಧ್ಯಕ್ಷ ತೆಲಂಗಾಣದ ವಾರಂಗಲಿನ ಪಾಲ್ಕುರಿಕೆ ಸೋಮನಾಥ ಕಲಾ ಪೀಠ
ರಾಜ್ಯ ಸರ್ಕಾರವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದೆ. ಒಂದರಿಂದ 12ನೇ ತರಗತಿ ವರೆಗಿನ ಪಠ್ಯಗಳಲ್ಲಿ ಬಸವಾದಿ ಶರಣರ ವಿಚಾರಗಳನ್ನು ಸೇರಿಸಿದರೆ ಹೆಚ್ಚು ಪ್ರಚಾರವಾಗುತ್ತದೆ
– ಬಸವಲಿಂಗ ಪಟ್ಟದ್ದೇವರು, ಅಧ್ಯಕ್ಷ ಬಸವಕಲ್ಯಾಣದ ಅನುಭವ ಮಂಟಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT