<p><strong>ಯರನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಈಚೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಪ್ರವಚನ, ಮಹಾಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮ ಜರುಗಿದವು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೀರಲಿಂಗೇಶ್ವರ ಹಾಗೂ ಮಾಲಿಂಗರಾಯರ ಮೂರ್ತಿಗಳ ಭವ್ಯ ಮೆರವಣಿಗೆ ನಡೆಸಲಾಯಿತು.</p>.<p>ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಮುಖಂಡ ಪೀರಪ್ಪ ಔರಾದೆ ಯರನಳ್ಳಿ, ಔದತ್ತಪುರದ ಮಚ್ಚೇಂದ್ರನಾಥ ಮಹಾರಾಜ, ಶಂಕರಲಿಂಗ ಮಹಾರಾಜ, ಗೋಪಾಲ್ ಮುತ್ತ್ಯಾ, ಬಾಬುರಾವ ಮುತ್ತ್ಯಾ, ಬಸಪ್ಪ ಹಿರಿವಗ್ಗೆ, ಅಮೃತರಾವ್ ಚಿಮಕೋಡೆ, ಪಂಡಿತರಾವ ಚಿದ್ರಿ, ಈಶ್ವರಸಿಂಗ್ ಠಾಕೂರ್, ಬಾಬುರಾವ್ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ, ಲೋಕೇಶ ಮರ್ಜಾಪುರ, ಸಂತೋಷ್ ಜೋಳದಾಪಕೆ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-33-1002494862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರನಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಈಚೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಪ್ರವಚನ, ಮಹಾಪ್ರಸಾದ ವಿತರಣೆ ಮೊದಲಾದ ಕಾರ್ಯಕ್ರಮ ಜರುಗಿದವು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೀರಲಿಂಗೇಶ್ವರ ಹಾಗೂ ಮಾಲಿಂಗರಾಯರ ಮೂರ್ತಿಗಳ ಭವ್ಯ ಮೆರವಣಿಗೆ ನಡೆಸಲಾಯಿತು.</p>.<p>ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ, ಮುಖಂಡ ಪೀರಪ್ಪ ಔರಾದೆ ಯರನಳ್ಳಿ, ಔದತ್ತಪುರದ ಮಚ್ಚೇಂದ್ರನಾಥ ಮಹಾರಾಜ, ಶಂಕರಲಿಂಗ ಮಹಾರಾಜ, ಗೋಪಾಲ್ ಮುತ್ತ್ಯಾ, ಬಾಬುರಾವ ಮುತ್ತ್ಯಾ, ಬಸಪ್ಪ ಹಿರಿವಗ್ಗೆ, ಅಮೃತರಾವ್ ಚಿಮಕೋಡೆ, ಪಂಡಿತರಾವ ಚಿದ್ರಿ, ಈಶ್ವರಸಿಂಗ್ ಠಾಕೂರ್, ಬಾಬುರಾವ್ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ, ಲೋಕೇಶ ಮರ್ಜಾಪುರ, ಸಂತೋಷ್ ಜೋಳದಾಪಕೆ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-33-1002494862</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>