ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಕೆಡಿಪಿ ಸಭೆ- ಸಚಿವ ಮುನೇನಕೊಪ್ಪ ಭಾಗಿ

Last Updated 7 ನವೆಂಬರ್ 2022, 8:52 IST
ಅಕ್ಷರ ಗಾತ್ರ

ಬೀದರ್‌: ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅಧ್ಯಕ್ಷತೆಯಲ್ಲಿ ಆರಂಭವಾಗಿದೆ.

ವಿಧಾನ ಪರಿಷತ್ ಸಭಾಪತಿ ರಘುನಾಥರಾವ್‌ ಮಲ್ಕಾಪುರೆ, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್‌ ಕಮಿಟಿ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ರಹೀಂ ಖಾನ್, ವಿಧಾನ ಪರಿಷತ್‌ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ್, ಜಿಲ್ಲಾ ಆರೋಗ್ಯಾಧಿಕಾರಿ ರತಿಕಾಂತ ಸ್ವಾಮಿ, ಬ್ರಿಮ್ಸ್ ನೀರ್ದೇಶಕ ಶಿವಕುಮಾರ ಶೆಟಕಾರ, ಅಬಕಾರಿ ಇಲಾಖೆಯ ಮಂಜುನಾಥ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT