ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಚಾಲನೆ ನೀಡಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಗುರಮ್ಮ ಸಿದ್ದಾರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ, ಬಸವಕಲ್ಯಾಣದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಸ್ಕೌಟರ್ ರಾಜಕುಮಾರ ಅಲ್ಲೂರೆ, ಉದ್ಯಮಿ ವೀರಕುಮಾರ ಮಜಗೆ, ಕಾಶಿನಾಥ ಪಾಟೀಲ ಇದ್ದರು.