ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿತಿ, ಕಾರ್ಯದರ್ಶಿ ಪರ್ವೇಜ್ ಕಮಲ್, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಮುಖಂಡರಾದ ಬಸವರಾಜ ಬುಳ್ಳಾ, ಮುರಳಿಧರ ಎಕಲಾರಕರ್, ಅಜಮತ್ ಪಟೇಲ್, ಬೀದರ್ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ಯುಸೂಫ್, ಸಂಜಯ್ ಜಾಗೀರದಾರ್, ದಶರಥ ದೊಡ್ಡಿ, ಸಂಜುಕುಮಾರ ಡಿ.ಕೆ, ಗೋವರ್ಧನ್ ರಾಠೋಡ್, ಶರಣಪ್ಪ ಶರ್ಮಾ, ನಾರಾಯಣರಾವ್ ಭಂಗಿ, ಸಚಿನ್ ಮಲ್ಕಾಪುರೆ, ಫರೀದ್ ಖಾನ್, ಪ್ರಶಾಂತ ದೊಡ್ಡಿ, ಧನರಾಜ ಹಂಗರಗಿ, ಮೋಹನ್ ಕಾಳೇಕರ್, ಮಹಮ್ಮದ್ ರಿಯಾಜ್, ಮಹಮ್ಮದ್ ಗೌಸ್, ಶೌಕತ್ ಅಲಿ, ಹಣಮಂತ ಮಲ್ಕಾಪುರೆ, ಸುನೀಲ್ ಬಚ್ಚನ್, ಮಹಮ್ಮದ್ ಮಿಸ್ಬಾ ಮೊದಲಾದವರು ಪಾಲ್ಗೊಂಡಿದ್ದರು.