<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಗಿಲಗಿಲಿಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಗ್ರಾಮದ ಶರಣಬಸಪ್ಪ ಪಾಟೀಲ (19) ಮೃತಪಟ್ಟಿದ್ದಾರೆ.</p>.<p>ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿನಿಂದ ಬಂದ್ ಬುಲೇರೋ ವಾಹನ ಡಿಕ್ಕಿ ಆಗಿದ್ದರಿಂದ ಅಪಘಾತವಾಗಿದೆ. ಬೈಕ್ ಮೇಲೆ ಇಬ್ಬರು ಸಮೀಪದ ಬೆಳಮಗಿ ಗ್ರಾಮಕ್ಕೆ ಹಾಲು ಕೊಡುವುದಕ್ಕಾಗಿ ಹೋಗುತ್ತಿದ್ದರು ಎನ್ನಲಾಗಿದ್ದು, ಬೈಕ್ನಲ್ಲಿದ್ದ ಹಣಮಂತ ಎಂಬುವರಿಗೆ ಗಾಯವಾದ ಕಾರಣ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಚಿಟಗುಪ್ಪ:</strong> ತಾಲ್ಲೂಕಿನ ಹಳ್ಳಿಖೇಡ(ಕೆ) ವಾಡಿ ಮೇಲಿನ ರಸ್ತೆ ಬದಿಯ ಸೇತುವೆಗೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದಿದ್ದು ಸವಾರನಿಗೆ ಗಾಯವಾಗಿದ್ದರಿಂದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.</p>.<p>ಸದರಿ ಗ್ರಾಮದ ಬಸವರಾಜ್ ಸದಲಾಪುರೆ (34) ಮೃತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಗಿಲಗಿಲಿಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಗ್ರಾಮದ ಶರಣಬಸಪ್ಪ ಪಾಟೀಲ (19) ಮೃತಪಟ್ಟಿದ್ದಾರೆ.</p>.<p>ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿನಿಂದ ಬಂದ್ ಬುಲೇರೋ ವಾಹನ ಡಿಕ್ಕಿ ಆಗಿದ್ದರಿಂದ ಅಪಘಾತವಾಗಿದೆ. ಬೈಕ್ ಮೇಲೆ ಇಬ್ಬರು ಸಮೀಪದ ಬೆಳಮಗಿ ಗ್ರಾಮಕ್ಕೆ ಹಾಲು ಕೊಡುವುದಕ್ಕಾಗಿ ಹೋಗುತ್ತಿದ್ದರು ಎನ್ನಲಾಗಿದ್ದು, ಬೈಕ್ನಲ್ಲಿದ್ದ ಹಣಮಂತ ಎಂಬುವರಿಗೆ ಗಾಯವಾದ ಕಾರಣ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಚಿಟಗುಪ್ಪ:</strong> ತಾಲ್ಲೂಕಿನ ಹಳ್ಳಿಖೇಡ(ಕೆ) ವಾಡಿ ಮೇಲಿನ ರಸ್ತೆ ಬದಿಯ ಸೇತುವೆಗೆ ನಿಯಂತ್ರಣ ತಪ್ಪಿ ಬೈಕ್ ಡಿಕ್ಕಿ ಹೊಡೆದಿದ್ದು ಸವಾರನಿಗೆ ಗಾಯವಾಗಿದ್ದರಿಂದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.</p>.<p>ಸದರಿ ಗ್ರಾಮದ ಬಸವರಾಜ್ ಸದಲಾಪುರೆ (34) ಮೃತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>