ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಿರೀಶ್ ವಡೆಯರ್, ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ್, ಬಿಜೆಪಿ ಧುರೀಣ ಬಾಬುರಾವ ಮದಕಟ್ಟಿ, ಹರಹಂತ ಸಾವಳೆ, ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಕೇರಬಾ ಪವಾರ್, ಕುಮಾರ ದೇಶಮುಖ, ಶ್ರೀನಿವಾಸ ಖೂಬಾ, ಶೀಮಂತ ಪಾಟೀಲ ಹೆಡಗಾಪುರ, ಅಮೃತರಾವ ವಟಗೆ, ಪ್ರಕಾಶ ಜೀರ್ಗೆ, ರಾಮ ನರೋಟೆ, ಬಾಲಾಜಿ ನರೋಟೆ ಇದ್ದರು. ಸಭೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುಂಡಪ್ಪ ಮುದಾಳೆ, ಎಪಿಎಂಸಿ ಸದಸ್ಯ ಗೋವಿಂದರಾವ್ ಸೇರಿದಂತೆ ಹಲವರು ಬಿಜೆಪಿ ಸೇರಿದರು.