‘ವಸತಿ ಯೋಜನೆ ಕುರಿತು ಬಹಿರಂಗ ಚರ್ಚೆಗೆ ಬಾರದೆ, ಹೆದರಿ ಹಿಮ್ಮೆಟ್ಟಿದ ಬಿಜೆಪಿ ಸಂಸದ ಭಗವಂತ ಖೂಬಾ ಈಗ ಉತ್ತರಕುಮಾರನಂತೆ ಮೆರೆಯುತ್ತ, ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಮಂಡಿಸುವುದಾಗಿ ಹೇಳಿರುವುದು ಅತಿರೇಕದ ಪರಮಾವಧಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಟೀಕಿಸಿದ್ದಾರೆ.