ಕೇಂದ್ರದ ನೂತನ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಶಾಸಕ ಶರಣು ಸಲಗರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಚುನಾವಣಾ ಉಸ್ತುವಾರಿ ಶಿವರಾಜ ಗಂದಗೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಕಿರಣ್ ಪಾಟೀಲ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.