ಬಡ, ನಿರ್ಗತಿಕ, ದೀನ, ದಲಿತರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಸಂಪೂರ್ಣ ಲಾಭವನ್ನು ಜನರು ಪಡೆದುಕೊಳ್ಳಬೇಕು ಎಂದು ನುಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಿಹಂತ ಸಾವಳೆ, ದತ್ತು ತುಗಾಂವಕರ್, ಪಂಡಿತ ಶಿರೋಳೆ, ಸಂತೋಷ ಪಾಟೀಲ, ಸೂರಜ್ಸಿಂಗ್ ರಜಪೂತ್, ಶಾಂತವೀರ ಕೇಸ್ಕರ, ಚಂದ್ರಕಾಂತ ಗಾಮಾ, ಪ್ರತಾಪ ಪಾಟೀಲ, ಸತೀಶ ಬಿರಾದರ, ಸಂಗಮೇಶ ಭೂರೆ, ಸತೀಶ ಧರ್ಮಣ್ಣಾ, ವೀರಣ್ಣಾ ಕಾರಬಾರಿ, ಸುರೇಶ ವಾಡೆ ಹಾಗೂ ಸಂಗಮೇಶ ಟೆಂಕಾಳೆ ಇದ್ದರು.