ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಬೀದರ್ | ₹3,300 ದರ ಎಲ್ಲ ಜಿಲ್ಲೆಗಳಿಗೂ ಅನ್ವಯಿಸಿ: ಬಿಜೆಪಿ ಪ್ರತಿಭಟನೆ

Published : 3 ಡಿಸೆಂಬರ್ 2025, 7:01 IST
Last Updated : 3 ಡಿಸೆಂಬರ್ 2025, 7:01 IST
ಫಾಲೋ ಮಾಡಿ
Comments
ಅತಿವೃಷ್ಟಿಯಿಂದ ರೈತರು ಸಮಸ್ಯೆಯಲ್ಲಿದ್ದಾರೆ. ಅವರಿಗೆ ಸಮರ್ಪಕ ಪರಿಹಾರ ಸಿಗಬೇಕು. ರೈತರ ಬೇಡಿಕೆ ಸ್ಪಂದಿಸುವಂತೆ ಒತ್ತಾಯಿಸಿ ಡಿ.8ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ.
ಸೋಮನಾಥ ಪಾಟೀಲ ಜಿಲ್ಲಾ ಬಿಜೆಪಿ ಅಧ್ಯಕ್ಷ
ಅತಿವೃಷ್ಟಿ ಪರಿಹಾರ ವಿತರಣೆಯಲ್ಲಿ ರೈತರ ನಡುವೆ ಬಹಳ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ಎಲ್ಲ ರೈತರಿಗೆ ಸಮರ್ಪಕವಾಗಿ ಪರಿಹಾರ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು.
ಡಾ.ಶೈಲೇಂದ್ರ ಬೆಲ್ದಾಳೆ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT