ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಸಚಿವ, ಶಾಸಕರ ವಿರುದ್ಧ ಜಾತಿ ನಿಂದನೆ, ಗೂಂಡಾ ಕಾಯ್ದೆಯಡಿ ಪ್ರಕರಣಕ್ಕೆ ಆಗ್ರಹ
Published : 22 ಆಗಸ್ಟ್ 2024, 12:31 IST
Last Updated : 22 ಆಗಸ್ಟ್ 2024, 12:31 IST
ಫಾಲೋ ಮಾಡಿ
Comments
ದಲಿತ ಸಮುದಾಯದ ರಾಜ್ಯಪಾಲರನ್ನು ಅವಾಚ್ಯವಾಗಿ ನಿಂದಿಸುತ್ತಿರುವ ಕಾಂಗ್ರೆಸ್‌ ಮುಖಂಡರಿಗೆ ಶೋಭೆ ತರುವುದಿಲ್ಲ. ಅವರು ತಕ್ಷಣವೇ ಕ್ಷಮೆಯಾಚಿಸಬೇಕು.
–ಪ್ರಭು ಚವಾಣ್‌, ಶಾಸಕ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಸಚಿವರು, ಕಾಂಗ್ರೆಸ್‌ ಮುಖಂಡರ ವಿರುದ್ಧ ರಾಜ್ಯ ಸರ್ಕಾರ, ಕೆಪಿಸಿಸಿ ಕ್ರಮ ಕೈಗೊಳ್ಳಬೇಕು.
–ಸೋಮನಾಥ ಪಾಟೀಲ, ಜಿಲ್ಲಾಧ್ಯಕ್ಷ, ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT